Не ви допада? Няма проблеми! Можете да върнете стоките до 30 дни
Няма да сбъркате с подаръчен ваучер. Получателят може да избере нещо от нашия асортимент с подаръчен ваучер.
До 30 дни за връщане на стоки
'ತೊಟ್ಟು ಕ್ರಾಂತಿ' ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
- ಶ್ರೀಧರ ಬಳಗಾರ
'ತೊಟ್ಟು ಕ್ರಾಂತಿ' ಕಥಾಸಂಕಲನವು ಅದರ ಹೊಸತನಕ್ಕೆ, ನಿಗೂಢತೆಗೆ, ವ್ಯಾಪಕತೆಗೆ ನಿದರ್ಶನ ಎಂಬಂತೆ ತೋರಿತು. ಪ್ರತಿಯೊಂದು ವಸ್ತುವಿನ ಆಯ್ಕೆಯಲ್ಲೂ ಹೊಸತನವಿದೆ. ಕಥಾವಸ್ತುವನ್ನು ಸೀಳಿ ಒಳನುಗ್ಗುವ ಕತೆಗಾರರ ಅನ್ವೇಷಕ ಹಾಗೂ ಚಿಕಿತ್ಸಕ ದೃಷ್ಟಿಯು ಇಲ್ಲಿನ ಕಥೆಗಳನ್ನು ಗೆಲ್ಲಿಸಿವೆ ಎಂಬುದು ನಿಸ್ಸಂದೇಹ.
-ಡಾ. ನಾ. ದಾಮೋದರ ಶೆಟ್ಟಿ
A Kannada book published by Chanda Pustaka/ ಛಂದ ಪುಸ್ತಕದ ಪ್ರಕಟಣೆ
Здравейте! Аз съм Libroamiko, вашият книжен съветник.
Как мога да ви помогна?